ಬೆಳ್ತಂಗಡಿ : ಗುರಿಪಳ್ಳ ನಿವಾಸಿ ಸ್ವರ್ಣಿತ್ ಶೆಟ್ಟಿ ಅಂಡರ್ – 16 ಮಂಗಳೂರು ಕ್ರಿಕೆಟ್ ತಂಡಕ್ಕೆ ಆಯ್ಕೆ

ಬೆಳ್ತಂಗಡಿ, ಏ. 10 : ಕರ್ನಾಟಕ ಕ್ರಿಕೆಟ್ ಅಸೋಷಿಯೇಶನ್ ಆಯೋಜನೆಯ ಅಂಡರ್ – 16 ಮಂಗಳೂರು ಕ್ರಿಕೆಟ್ ತಂಡಕ್ಕೆ ಗುರಿಪಳ್ಳ ನಿವಾಸಿ ಸ್ವರ್ಣಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Advertisement

ಉಜಿರೆ ಕ್ರಿಕೆಟ್ ಕ್ಲಬ್ ತಂಡದ ಸದಸ್ಯರಾಗಿರುವ ಸ್ವರ್ಣಿತ್ ಶೆಟ್ಟಿ ಕಾರ್ತಿಕ್ ಗೌಡ ದೇವಸ್ಯ ಎಂಬವರ ಮಾರ್ಗದರ್ಶನದೊಂದಿಗೆ ಕ್ರಿಕೆಟ್ ಪಾರುಪತ್ಯ ಮೆರೆಯುತ್ತಿದ್ದಾರೆ.

ಸ್ವರ್ಣಿತ್ ಶೆಟ್ಟಿ ಅವರು ಉಮೇಶ್ ಶೆಟ್ಟಿ ಹಾಗೂ ಅಮಿತಾ ಶೆಟ್ಟಿಯವರ ಪುತ್ರರಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.