ಕಾರ್ಕಳ : ಚಲನಚಿತ್ರ ನಟ ಸುನಿಲ್ ನೆಲ್ಲಿಗುಡ್ಡೆ ನೇತೃತ್ವದ “ತೆಲಿಕೆದ ತೆನಾಲಿ” ತಂಡ ಕಾರ್ಕಳ ಇವರಿಂದ ಯುಗಾದಿಯಂದು ಹೊಸ ಕಲಾ ಕಾಣಿಕೆ !

ಕಾರ್ಕಳ, ಮಾ. 17 : ಮಜಾ ಭಾರತ, ಬಲೆ ತೆಲಿಪಾಲೆ, V4 ಕಾಮಿಡಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪ್ರಶಸ್ತಿ ವಿಜೇತ ತ೦ಡ ತೆಲಿಕೆದ ತೆನಾಲಿ ಚಲನಚಿತ್ರ ನಟ ಸುನಿಲ್ ನೆಲ್ಲಿಗುಡ್ಡೆ ನೇತೃತ್ವದ “ತೆಲಿಕೆದ ತೆನಾಲಿ” ತಂಡ ಕಾರ್ಕಳ ಇವರಿಂದ 4 ವರುಷಗಳ ನಂತರ ರ೦ಗಭೂಮಿಗೆ ಹೊಸವರುಷ ಯುಗಾದಿಯಂದು ಹೊಸ ಕಲಾ ಕಾಣಿಕೆ ನಡೆಯಲಿದೆ.

Advertisement

ಹಿಂದೂ ಪರ್ವ ಹೊಸವರುಷ ಯುಗಾದಿಯಂದು ತುಳು ಹಾಗೂ ಕನ್ನಡ ನಾಟಕದ ಶೀರ್ಷಿಕೆ ಬಿಡುಗಡೆಯಾಗಲಿದ್ದು, ಆಗಸ್ಟ್‌ ನಲ್ಲಿ ಪ್ರಥಮ ಪ್ರದರ್ಶನವು ನಡೆಯಲಿದೆ ಎಂದು “ತೆಲಿಕೆದ ತೆನಾಲಿ” ತಂಡ ಕಾರ್ಕಳ ತಂಡದ ನಟ ಸುನಿಲ್ ನೆಲ್ಲಿಗುಡ್ಡೆ ಮಾಹಿತಿ ನೀಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.