ಕಾರ್ಕಳ : ಚಲನಚಿತ್ರ ನಟ ಸುನಿಲ್ ನೆಲ್ಲಿಗುಡ್ಡೆ ನೇತೃತ್ವದ “ತೆಲಿಕೆದ ತೆನಾಲಿ” ತಂಡ ಕಾರ್ಕಳ ಇವರಿಂದ ಯುಗಾದಿಯಂದು ಹೊಸ ಕಲಾ ಕಾಣಿಕೆ !

ಕಾರ್ಕಳ, ಮಾ. 17 : ಮಜಾ ಭಾರತ, ಬಲೆ ತೆಲಿಪಾಲೆ, V4 ಕಾಮಿಡಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪ್ರಶಸ್ತಿ ವಿಜೇತ ತ೦ಡ ತೆಲಿಕೆದ ತೆನಾಲಿ ಚಲನಚಿತ್ರ ನಟ ಸುನಿಲ್ ನೆಲ್ಲಿಗುಡ್ಡೆ ನೇತೃತ್ವದ “ತೆಲಿಕೆದ ತೆನಾಲಿ” ತಂಡ ಕಾರ್ಕಳ ಇವರಿಂದ 4 ವರುಷಗಳ ನಂತರ ರ೦ಗಭೂಮಿಗೆ ಹೊಸವರುಷ ಯುಗಾದಿಯಂದು ಹೊಸ ಕಲಾ ಕಾಣಿಕೆ ನಡೆಯಲಿದೆ.

Advertisement

ಹಿಂದೂ ಪರ್ವ ಹೊಸವರುಷ ಯುಗಾದಿಯಂದು ತುಳು ಹಾಗೂ ಕನ್ನಡ ನಾಟಕದ ಶೀರ್ಷಿಕೆ ಬಿಡುಗಡೆಯಾಗಲಿದ್ದು, ಆಗಸ್ಟ್‌ ನಲ್ಲಿ ಪ್ರಥಮ ಪ್ರದರ್ಶನವು ನಡೆಯಲಿದೆ ಎಂದು “ತೆಲಿಕೆದ ತೆನಾಲಿ” ತಂಡ ಕಾರ್ಕಳ ತಂಡದ ನಟ ಸುನಿಲ್ ನೆಲ್ಲಿಗುಡ್ಡೆ ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.