ಬೆಳ್ತಂಗಡಿ : ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು

ಬೆಳ್ತಂಗಡಿ, ಏ. 22 : ಕನ್ಯಾಡಿ ಗ್ರಾಮದ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ಮೆರೆದಿರುವ ಘಟನೆ ವರದಿಯಾಗಿದೆ.

Advertisement



ಏಪ್ರಿಲ್ 21ರಂದು ಪೂಜೆ ಮುಗಿದ ಬಳಿಕ ದೇವಸ್ಥಾನದ ಬಾಗಿಲು ಹಾಕಿ ಹೋಗಲಾಗಿತ್ತು. ಇಂದು ಬೆಳಗ್ಗೆ ದೇವಸ್ಥಾನಕ್ಕೆ ಸಿಬ್ಬಂದಿಗಳು ಬಂದ ಸಂದರ್ಭದಲ್ಲಿ ಬಾಗಿಲು ಹೊಡೆದಿರುವುದು ಕಂಡು ಬಂದಿದೆ. ತಕ್ಷಣವೇ ದೇವಸ್ಥಾನದ ಒಳಗೆ ಹೋಗಿ ನೋಡಿದಾಗ ಕಾಣಿಕೆ ಹುಂಡಿ ಕಳವುಗೈದಿರುವುದು ಬೆಳಕಿಗೆ ಬಂದಿದೆ.



ಒಟ್ಟು 5 ಕಾಣಿಕೆ ಹುಂಡಿಗಳನ್ನು ಕಳವುಗಯ್ಯಳಾಗಿದ್ದು ಅದನ್ನ ದೇವಸ್ಥಾನ ಮುಂಭಾಗದ ನೇತ್ರಾವತಿ ನದಿ ತೀರದಲ್ಲಿ ಕಾಣಿಕೆ ಹುಂಡಿಗಳನ್ನು ಹೊಡೆದು, ಅದರಲ್ಲಿದ್ದ ಹಣವನ್ನ ದೋಚಿ ಎಸೆದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ವಾಷಿಂಗ್ಟನ್ : ಯುದ್ಧ ಮುಂದುವರಿಯುವುದಾದರೆ ಇರಾನ್ ಬಳಿ ಇನ್ನೂ ಸಾವಿರಾರು ಕ್ಷಿಪಣಿಗಳು ಮತ್ತು ಕಾಮಿಕೇಜ್ ಡ್ರೋನ್‌ಗಳ ದಾಸ್ತಾನು ಇದೆ !

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಮಂಡಲದ ಸಭೆ : ನೂತನ ಪದಾಧಿಕಾರಿಗಳ ನೇಮಕ

ಕರಾವಳಿ, ಟಾಪ್ ಸುದ್ದಿಗಳು

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಕಾರು – ಓರ್ವ ಸಾವು !

⚠️ Contents are protected on this website.