ಉಳ್ಳಾಲ : ಕಾರು, ಬೈಕ್ ನಡುವೆ ಅಪಘಾತ – ಸವಾರರಿಬ್ಬರು ಗಂಭೀರ

ಉಳ್ಳಾಲ, ಡಿ. 18 : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಕುತ್ತಾರ್ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ.

Advertisement

ಗಾಯಾಳುಗಳು ವಾಮಂಜೂರು ಮತ್ತು ದೇರಳಕಟ್ಟೆ ಮೂಲದವರು ಎಂದು ತಿಳಿದು ಬಂದಿದೆ. ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಚಲಿಸುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.