ಉಳ್ಳಾಲ : ನಿಯಂತ್ರಣ ತಪ್ಪಿ ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ – ವಿದ್ಯಾರ್ಥಿಗಳಿಗೆ ಗಾಯ

ಉಳ್ಳಾಲ, ಫೆ. 17 : ತಾಲೂಕಿನ ಕಿನ್ಯ ಸಮೀಪ ಸೋಮವಾರ ಸಂಜೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.

Advertisement

ಗಾಯಾಳುಗಳು ವಿಜಯಪುರ ಮತ್ತು ಬಾಗಲಕೋಟೆ ಮೂಲದವರಾಗಿದ್ದು, ಇಬ್ಬರೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ ಎನ್ನಲಾಗಿದ್ದು, ಸವಾರ ಹಾಗೂ ಸಹಸವಾರನಿಗೆ ಗಾಯಗಳಾಗಿವೆ.

ಈ ಸಂಬಂಧ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.