ಉಪ್ಪಿನಂಗಡಿ : ಭಕ್ತರಿಗೆ 800 ದಿನಗಳ ಬಳಿಕ ಪ್ರಾಪ್ತಿಯಾಯಿತು ಉದ್ಭವ ಲಿಂಗದ ದರ್ಶನ ಭಾಗ್ಯ

Advertisement

ಉಪ್ಪಿನಂಗಡಿ : ನೇತ್ರಾವತಿ-ಕುಮಾರಧಾರ ನದಿಗಳ ಸಂಗಮದಲ್ಲಿರುವ ಶ್ರೀ ಸಹಸ್ರಲಿಂಗೇಶ್ವರ ದೇವರ ಉದ್ಭವ ಲಿಂಗದ ದರ್ಶನ ಭಾಗ್ಯ ಬರೋಬ್ಬರಿ 800 ದಿನಗಳ ಬಳಿಕ ಭಕ್ತರಿಗೆ ಪ್ರಾಪ್ತವಾಗಿದೆ.

ನದಿಯ ಮಧ್ಯಭಾಗದಲ್ಲಿರುವ ಉದ್ಭವ ಲಿಂಗದ ಮೇಲೆ ಮರಳು ಹಾಗೂ ನೀರು ತುಂಬಿ ಸುಮಾರು 800 ದಿನಗಳೇ ಕಳೆದು ಹೋಗಿತ್ತು. ಶ್ರೀ ಸಹಸ್ರಲಿಂಗೇಶ್ವರ ದೇವರ ಉದ್ಭವ ಲಿಂಗದ ದರುಶನಕ್ಕಾಗಿ ಭಕ್ತಗಣ ಕಾದು ಕುಳಿತ್ತಿತ್ತು. ಇದೀಗ ಚಾರ್ ಧಾಮ್ ಯಾತ್ರಾ ಸಂಘದ ಸದಸ್ಯರು, ಟೀಮ್ ಅಘೋರ ಉಪ್ಪಿನಂಗಡಿ ಹಾಗೂ ಟೀಮ್ ದಕ್ಷಿಣಕಾಶಿಯ ಯುವ ಸದಸ್ಯರ ನೇತೃತ್ವದದಲ್ಲಿ, ಶ್ರಮದಾನದ ಮೂಲಕ ಉದ್ಭವ ಲಿಂಗದ ಮರಳು ಹಾಗೂ ನೀರನ್ನು ತೆಗೆಯುವ ಕಾರ್ಯವನ್ನು ನಡೆಸಲಾಗಿದೆ. ಯುವಕರ ಪ್ರಯತ್ನದಿಂಗ ಭಕ್ತರಿಗೆ ಉದ್ಭವ ಲಿಂಗದ ದರ್ಶನ ಭಾಗ್ಯ ದೊರೆತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.