ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಉರುವಾಲು, ಫೆ. 14 : ಶಿವಾಜಿ ನಗರ ಉರುವಾಲು ಪದವಿನ ಶ್ರೀ ಮಹಮ್ಮಾಯಿ ದೇವಸ್ಥಾನದ ಮಾರ್ಚ್ ತಿಂಗಳಲ್ಲಿ ನಡೆಯುವ ಪುನ‌ರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಹಾರೈಸಿದರು.

Advertisement

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ, ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸರ ಮಜಲು, ರಾಘವ ನಾಯ್ಕ ಕಾಯರ್ಪಾಡಿ, ಮಾರಾಟ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ ಅರ್ಬಿ, ಸಂಘದ ಕಾರ್ಯದರ್ಶಿ ಉಮೇಶ ನಾಯ್ಕ ಎಂಜಿರಪಳಿಕೆ, ಜೊತೆ ಕಾರ್ಯದರ್ಶಿ ಕೃಷ್ಣಪ್ಪ ನಾಯ್ಕ ಕಲ್ಲಂಡ, ರಾಜೇಶ್ ನಾಯ್ಕ ಕೊರಿಂಜ, ಗಣೇಶ್ ನಾಯ್ಕ ಹಲೇಜಿ, ಸತೀಶ್ ನಾಯ್ಕ ಹಲೇಜಿ, ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಂದ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ – ಲಂಚ ನೀಡಿದ್ದರೆ ಹಣ ವಾಪಸ್ ಕೊಡುತ್ತೇನೆಂದ ಶಾಸಕರು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಶಿಶಿಲ : ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ – ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : 14 ವರ್ಷದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ – 43 ವರ್ಷದ ಕಾರು ಚಾಲಕನ ಬಂಧನ !

⚠️ Contents are protected on this website.