ಬಂಟ್ವಾಳ : ಚೇತನ್ ಗೆ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು, ಅದು ಇನ್ನೊಬ್ಬರಿಗೆ ಭಯ ಹುಟ್ಟಿಸುವಂತಿರಬೇಕು – ಖಾದರ್

ಬಂಟ್ವಾಳ, ಜು. 17 : ಪಾಪಿ ಹಂತಕ ಚೇತನ್ ದುಷ್ಕೃತ್ಯಕ್ಕೆ ಬಲಿಯಾದ ಮುಗ್ಧ ಹೆಣ್ಣು ಮಗಳು ಲಾವಣ್ಯಳಿಗೆ ಸಚಿವ ಯುಟಿ ಖಾದರ್ ಅಂತಿಮ ನಮನ ಸಲ್ಲಿಸಿದ್ದಾರೆ.

Advertisement

ಬಳಿಕ ಮಾತನಾಡಿದ ಖಾದರ್ ಅವರು, ಲಾವಣ್ಯ ಎಂಬ ಸೋದರಿಯನ್ನು ಹತ್ಯೆ ಮಾಡಿರುವುದು ತುಂಬಾ ನೋವಾಗಿದೆ. ನಾವೆಷ್ಟು ಸಂತಾಪ ಸೂಚಿಸಿದರೂ, ಪರಿಹಾರ ನೀಡಿದರೂ ಆಕೆಯ ತಂದೆ ತಾಯಿ, ಸೋದರ ಸೋದರಿಯರಿಗೆ, ಬಂಧುಮಿತ್ರರ ನೋವನ್ನು ತೊಡೆಯಲು ಸಾಧ್ಯವಿಲ್ಲ. ಇಂತಹ ದುಷ್ಕೃತ್ಯಗಳು ಇಲ್ಲಿಗೆ ಅಂತ್ಯವಾಗಬೇಕು. ಇಂತಹ ವಿಕೃತ ಮನಸುಗಳಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು, ಅದು ಮತ್ತೊಬ್ಬರಿಗೆ ಭಯವನ್ನು ಹುಟ್ಟಿಸುವಂತಿರಬೇಕು ಎಂದು ಆಗ್ರಹಿಸಿದರು.

ಆ ಕುಟುಂಬದೊಂದಿಗೆ ನಾವೆಲ್ಲಾ ಇದ್ದೇವೆ. ಆ ಹೆಣ್ಣುಮಗಳ ಆತ್ಮಕೆ ಶಾಂತಿ ಸಿಗಲಿ, ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.