ಸುಳ್ಯ : ಇಲಿಪಾಷಾಣ ಸೇವಿಸಿದ್ದ 19 ವರ್ಷದ ವಿದ್ಯಾರ್ಥಿನಿ ಸಾವು

ಸುಳ್ಯ : ಇಲಿಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

Advertisement

ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ. ಮೃತ ಯುವತಿ ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ತಾಳ್ಮೆಯಿಂದಿದ್ದರೆ, ಯಾವುದೇ ಸನ್ನಿವೇಶವನ್ನು ಎದುರಿಸಬಹುದು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.