ಕಾರ್ಕಳ : ಫೆ. 21ರಂದು ಶ್ರೀ ವಿಠೋಭ ರುಕುಮಾಯಿ ಭಜನಾ ಮಂದಿರದ 17ನೇ ವರ್ಷದ ಭಜನಾ ಮಂಗಳೋತ್ಸವ

ಕಾರ್ಕಳ, ಫೆ. 06 : ಹಿರ್ಗಾನ ಗ್ರಾಮ, ವಿಠೋಭನಗರದ ಶ್ರೀ ವಿಠೋಭ ರುಕುಮಾಯಿ ಭಜನಾ ಮಂದಿರದ 17ನೇ ವರ್ಷದ ಭಜನಾ ಮಂಗಳೋತ್ಸವವು ಫೆ. 21ನೇ ಶನಿವಾರದಂದು ಭಕ್ತಿ – ರಾಗ – ತಾಳ’ದ ಜೊತೆಯಲ್ಲಿ ಅತ್ಯಂತ ವಿಜ್ರಂಭಣೆಯಿಂದ ಜರುಗಲಿದೆ.

Advertisement

ಫೆ. 20ರ ಶುಕ್ರವಾರ ಬೆಳಿಗ್ಗೆ 8.30 ಗಂಟೆಗೆ – ನಾಗನ ಪೂಜೆ, ಫೆ. ಫೆ. 21ನೇ ಶನಿವಾರದಂದು ಮಧ್ಯಾಹ್ನ 3.00 ಘಂಟೆಗೆ- ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6.00ರಿಂದ ಭಜನೆ ಪ್ರಾರಂಭಗೊಂಡು ರಾತ್ರಿ 12.00ರವರೆಗೆ ನಡೆಯಲಿದೆ ಮತ್ತು ರಾತ್ರಿ ಗಂಟೆ 8.00ರ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿರುವುದು ಎಂದು ಹಿರ್ಗಾನ ವಿಠೋಭನಗರದ ಶ್ರೀ ವಿಠೋಭ ರುಕುಮಾಯಿ ಭಜನಾ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.