ಕಾರ್ಕಳ : ಫೆ. 21ರಂದು ಶ್ರೀ ವಿಠೋಭ ರುಕುಮಾಯಿ ಭಜನಾ ಮಂದಿರದ 17ನೇ ವರ್ಷದ ಭಜನಾ ಮಂಗಳೋತ್ಸವ

ಕಾರ್ಕಳ, ಫೆ. 06 : ಹಿರ್ಗಾನ ಗ್ರಾಮ, ವಿಠೋಭನಗರದ ಶ್ರೀ ವಿಠೋಭ ರುಕುಮಾಯಿ ಭಜನಾ ಮಂದಿರದ 17ನೇ ವರ್ಷದ ಭಜನಾ ಮಂಗಳೋತ್ಸವವು ಫೆ. 21ನೇ ಶನಿವಾರದಂದು ಭಕ್ತಿ – ರಾಗ – ತಾಳ’ದ ಜೊತೆಯಲ್ಲಿ ಅತ್ಯಂತ ವಿಜ್ರಂಭಣೆಯಿಂದ ಜರುಗಲಿದೆ.

Advertisement

ಫೆ. 20ರ ಶುಕ್ರವಾರ ಬೆಳಿಗ್ಗೆ 8.30 ಗಂಟೆಗೆ – ನಾಗನ ಪೂಜೆ, ಫೆ. ಫೆ. 21ನೇ ಶನಿವಾರದಂದು ಮಧ್ಯಾಹ್ನ 3.00 ಘಂಟೆಗೆ- ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6.00ರಿಂದ ಭಜನೆ ಪ್ರಾರಂಭಗೊಂಡು ರಾತ್ರಿ 12.00ರವರೆಗೆ ನಡೆಯಲಿದೆ ಮತ್ತು ರಾತ್ರಿ ಗಂಟೆ 8.00ರ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿರುವುದು ಎಂದು ಹಿರ್ಗಾನ ವಿಠೋಭನಗರದ ಶ್ರೀ ವಿಠೋಭ ರುಕುಮಾಯಿ ಭಜನಾ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.