ವಿಟ್ಲ : ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ

ವಿಟ್ಲ : ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ತಂಡವನ್ನು ಪ್ರತಿನಿಧಿಸಲು ವಿಟ್ಲ ಸಮೀಪದ ಅಳಿಕೆಯ ರಾಹುಲ್ ವಿ.ಆಯ್ಕೆಗೊಂಡಿದ್ದಾರೆ.

Advertisement

ದಾವಣಗೆರೆಯ ಆರ್.ಎಲ್.ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಟ್ಟದ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಇವರು ಅಳಿಕೆ ಗ್ರಾಮದ ಎರುಂಬು ನಿವಾಸಿ ವಿಶ್ವನಾಥ ಮತ್ತು ಪ್ರೇಮಾ ದಂಪತಿಗಳ ಪುತ್ರ. ಆಂಧ್ರಪ್ರದೇಶದಲ್ಲಿ ಡಿ.೧೦-೧೨ರವರೆಗೆ ನಡೆಯುವ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾಟದಲ್ಲಿ ಇವರು ಕರ್ನಾಟಕ ರಾಜ್ಯದ ಹುಬ್ಬಳ್ಳಿ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.