ವಿಟ್ಲ : ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ

ವಿಟ್ಲ : ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ತಂಡವನ್ನು ಪ್ರತಿನಿಧಿಸಲು ವಿಟ್ಲ ಸಮೀಪದ ಅಳಿಕೆಯ ರಾಹುಲ್ ವಿ.ಆಯ್ಕೆಗೊಂಡಿದ್ದಾರೆ.

Advertisement

ದಾವಣಗೆರೆಯ ಆರ್.ಎಲ್.ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಟ್ಟದ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಇವರು ಅಳಿಕೆ ಗ್ರಾಮದ ಎರುಂಬು ನಿವಾಸಿ ವಿಶ್ವನಾಥ ಮತ್ತು ಪ್ರೇಮಾ ದಂಪತಿಗಳ ಪುತ್ರ. ಆಂಧ್ರಪ್ರದೇಶದಲ್ಲಿ ಡಿ.೧೦-೧೨ರವರೆಗೆ ನಡೆಯುವ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾಟದಲ್ಲಿ ಇವರು ಕರ್ನಾಟಕ ರಾಜ್ಯದ ಹುಬ್ಬಳ್ಳಿ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.