ವಿಶ್ವಾಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್‌ಶಿಪ್ – ಭಾರತ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮಾ ಹೆಗ್ಡೆ ಆಯ್ಕೆ

ಕಾರ್ಕಳ : ಸ್ಕೂಲ್ ಗೇಮ್ಸ್ ಫೆಡರೇಶನ್ ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ತಂಡದ ನಾಯಕಿಯಾಗಿ ತಾಲೂಕಿನ ಕಲ್ಲೊಟ್ಟೆ ನಿವಾಸಿ ಸಂದೇಶ್ ವರ್ಮ ಹಾಗೂ ಶ್ರುತಿರಾಜ್ ದಂಪತಿ ಪುತ್ರಿ ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆಯಾಗಿದ್ದಾರೆ.

Advertisement

ಶಗುನ್ ಎಸ್. ವರ್ಮ ಹೆಗ್ಡೆ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ. ಶಗುನ್ 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತಾರಾಷ್ಟ್ರೀಯ ಪಂದ್ಯವು ಡಿ. 3 ರಿಂದ 13ರವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.