ಕೊಲ್ಲಮೊಗ್ರು : ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಸಾವು !

ಕೊಲ್ಲಮೊಗ್ರು : ಶೇಂದಿ ಇಳಿಸಲೆಂದು ತೆಂಗಿನ ಮರವೇರಿದ್ದ ವ್ಯಕ್ತಿ, ಮರದಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ.

Advertisement

ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ ಸೋಮವಾರ ಕೂಡಾ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಜೋರಾಗಿ ಬೊಬ್ಬೆ ಹಾಕಿದ್ದರೆನ್ನಲಾಗಿದೆ. ಬಳಿಕ ಅಗ್ನಿ ಶಾಮಕ ದಳದವರು ಬಂದು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.