ಕೊಲ್ಲಮೊಗ್ರು : ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಸಾವು !

Advertisement

ಕೊಲ್ಲಮೊಗ್ರು : ಶೇಂದಿ ಇಳಿಸಲೆಂದು ತೆಂಗಿನ ಮರವೇರಿದ್ದ ವ್ಯಕ್ತಿ, ಮರದಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ.

Advertisement

ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ ಸೋಮವಾರ ಕೂಡಾ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಜೋರಾಗಿ ಬೊಬ್ಬೆ ಹಾಕಿದ್ದರೆನ್ನಲಾಗಿದೆ. ಬಳಿಕ ಅಗ್ನಿ ಶಾಮಕ ದಳದವರು ಬಂದು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ