ಕೊಲ್ಲಮೊಗ್ರು : ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಸಾವು !

ಕೊಲ್ಲಮೊಗ್ರು : ಶೇಂದಿ ಇಳಿಸಲೆಂದು ತೆಂಗಿನ ಮರವೇರಿದ್ದ ವ್ಯಕ್ತಿ, ಮರದಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ.

Advertisement

ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ ಸೋಮವಾರ ಕೂಡಾ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಜೋರಾಗಿ ಬೊಬ್ಬೆ ಹಾಕಿದ್ದರೆನ್ನಲಾಗಿದೆ. ಬಳಿಕ ಅಗ್ನಿ ಶಾಮಕ ದಳದವರು ಬಂದು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.