ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಬೆಳ್ತಂಗಡಿ, ಏ. 18 : ಯಂಗ್ ಬಾಯ್ಸ್ ಸವಣಾಲು ಬೆಳ್ತಂಗಡಿ ಆಶ್ರಯದಲ್ಲಿ, ಕರ್ನಾಟಕ ರಾಜ್ಯಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ.) ಬೆಂಗಳೂರು, ದಕ್ಷಿಣ ಕನ್ನಡ ಅಮೆಚೂ‌ರ್ ಕಬಡ್ಡಿ ಅಸೋಸಿಯೇಶನ್ (ರಿ.), ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ.) ಇದರ ಸಹಭಾಗಿತ್ವದಲ್ಲಿ, ಶ್ರೀ ಸುದೀಪ್ ಸಾಲ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಸಹಾಯಾರ್ಥ 2ನೇ ವರ್ಷದ ಪ್ರೌಢಶಾಲೆ ವಿಭಾಗದ ಬಾಲಕರ ಆಹ್ವಾನಿತ ತಂಡಗಳ ಪಂದ್ಯ ಈಗಾಗಲೇ ಆರಂಭಗೊಂಡಿದೆ.

Advertisement


ಮನ್ ಶರ್ ಹೈ ಸ್ಕೂಲ್ ಹಾಗೂ ಚರ್ಚ್ ಸ್ಕೂಲ್ ಬೆಳ್ತಂಗಡಿ ಮಧ್ಯೆ ಮೊದಲ ಪಂದ್ಯಾಟ ನಡೆಯುತ್ತಿದೆ.

ಸಂಜೆ 25 ವರ್ಷ ವಯಾಮಿತಿಯ ಪುರುಷರ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಬಹಳ ಅದ್ಧೂರಿಯಿಂದ ನಡೆಯಲಿದೆ.



Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ – ಮತ್ಸ್ಯಕ್ಷಾಮದ ಭೀತಿ ! ಅವಧಿಗೆ ಮುನ್ನವೇ ಲಂಗರು ಹಾಕುತ್ತಿವೆ ಮೀನುಗಾರಿಕಾ ಬೋಟ್ ಗಳು

⚠️ Contents are protected on this website.