ಕಾರ್ಕಳ : ಅವಿನಾಶ್ ಪೂಜಾರಿ ಚಿಕಿತ್ಸೆಗಾಗಿ ಯೂತ್ ಬಿಲ್ಲವ (ರಿ.) ಕಾರ್ಕಳ ನೆರವು, ಚೆಕ್ ಹಸ್ತಾಂತರ

ಕಾರ್ಕಳ ಜು. 21 : ತಾಲೂಕಿನ ಹಿರ್ಗಾನ ಗ್ರಾಮದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ ಅವಿನಾಶ್ ಪೂಜಾರಿ ಇವರ ಚಿಕಿತ್ಸೆಗಾಗಿ ಯೂತ್ ಬಿಲ್ಲವ (ರಿ.) ಕಾರ್ಕಳ ಸಂಘಟನೆಯ ಸದಸ್ಯರ ಸಹಕಾರದಿಂದ 24 ಸಾವಿರ ರೂ. ಹಾಗೂ ಸಂಘದ ಖಾತೆ ಯಿಂದ 6000 ಸಾವಿರ ಸೇರಿಸಿ ಒಟ್ಟು 30 ಸಾವಿರ ರೂಪಾಯಿಯ ಚೆಕ್ ನ್ನು ಹಸ್ತಾಂತರಿಸಲಾಯಿತು.

Advertisement

ಕಾರ್ಕಳ ಶಾಸಕರಾದ ಶ್ರೀ ವಿ.ಸುನಿಲ್ ಕುಮಾರ್ ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಮಲ್ ಕುಮಾರ್ , ಯೂತ್ ಬಿಲ್ಲವ (ರಿ.) ಕಾರ್ಕಳ ಸಂಘದ ಅಧ್ಯಕ್ಷರಾದ ಶರತ್ ಬೈಲಡ್ಕ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಕಾರ್ಕಳ , ಯುವವಾಹಿನಿ (ರಿ) ಕಾರ್ಕಳ, ಸೇವಾದಳ ಶ್ರೀ ಕ್ರೃಷ್ಣ ಕ್ಷೇತ್ರ ಆನೆಕೆರೆ, ಹರೀಶ್ ಅಮೀನ್ ಗುಂಡ್ಯಡ್ಕ ಮಿತ್ರ ಬಳಗ ಸೇರಿದಂತೆ ಒಟ್ಟು ಸುಮಾರು 95 ಸಾವಿರ ರೂಪಾಯಿ ಮೊತ್ತವನ್ನು ವಿತರಿಸಲಾಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ಲೇ ಸ್ಕೂಲ್‌ನಲ್ಲಿ ಚಡ್ಡಿಯಲ್ಲೇ ಮೂತ್ರ ವಿಸರ್ಜನೆ – 5 ವರ್ಷದ ಮಗುವಿನ ಖಾಸಗಿ ಅಂಗವನ್ನೇ ಸುಟ್ಟ ಶಿಕ್ಷಕಿ !

ಕರಾವಳಿ, ಟಾಪ್ ಸುದ್ದಿಗಳು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿರುವ ಅವಿನಾಶ್ ಪೂಜಾರಿಗೆ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ” ನೆರವು

⚠️ Contents are protected on this website.