ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್, ಸಂತೋಷ್ ಆಯ್ಕೆ

ಬೆಳ್ತಂಗಡಿ, ಮಾ. 31: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಇವರು ಹಲವಾರು  ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಮುಖಿ ಸಂಘ  ಸಂಸ್ಥೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.